ಡಿ.ಕೆ.ಮಹೇಶ್ ಅವರ ಸಾವು ನಮಗೆಲ್ಲ ತುಂಬಲಾರದ ದುಃಖವಾಗಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಾಮಾಣಿಕವಾಗಿ ನನ್ನ ಗೆಲುವಿಗೆ ಶ್ರಮಿಸಿದರು. ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದರು, ಇಂದು ಅವರಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾಗೆಯೇ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವೆ: ಎಸ್.ಮುನಿರಾಜು ಪೀಣ್ಯ ದಾಸರಹಳ್ಳಿ(ಮೇ.16): ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಜಗೋಪಾಲನಗರ ಐ.ಪಿ.ನಗರದ ನಿವಾಸಿ ಡಿ.ಕೆ.ಮಹೇಶ್(46) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ […]Read More
Recent Posts
- ಭಾರತ ಜೊತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ
- ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್: 20ಕ್ಕೂ ಹೆಚ್ಚು ಮಂದಿ ಸಜೀವ ದಹನ..!
- POCO M7 Pro 5G Vs Realme P3 Lite 5G: ಕೇವಲ 15 ಸಾವಿರಕ್ಕೆ ಸಿಗುವ ಅತ್ಯುತ್ತಮ ಮೊಬೈಲ್ ಯಾವುದು?
- ನೇರ ತೆರಿಗೆ ಸಂಗ್ರಹದಲ್ಲಿ ಭರ್ಜರಿ ಏರಿಕೆ; 11.89 ಲಕ್ಷ ಕೋಟಿಗೆ ಜಿಗಿತ
- ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್: 20ಕ್ಕೂ ಹೆಚ್ಚು ಮಂದಿ ಸಜೀವ ದಹನ..!
