bbnewskannada.com

https://bbnewskannada.com

Politics

ಮದ್ಯ, ಮಾದಕ ವಸ್ತು ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು- ಶರಣಪ್ಪ ಸಲಾದಪುರ

ಮದ್ಯ, ಮಾದಕ ವಸ್ತು ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು- ಶರಣಪ್ಪ ಸಲಾದಪುರ ಮೈಸೂರು ದಸರಾ ವಸ್ತುಗಳ ಪ್ರದರ್ಶನ ಆವರಣದಲ್ಲಿ ಕರ್ನಾಟಕ ರಾಜ್ಯ ‌ಮದ್ಯಪಾನ ಸಂಯಮ ಮಂಡಳಿ ವತಿಯಿಂದ ನಿರ್ಮಿಸಿದ ಜಾಗೃತಿ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶರಣಪ್ಪ ಸಲಾದಪುರ ಅವರು,  ಬೆಳೆದ ಮಕ್ಕಳ ಜೊತೆಗೆ ಬೆಳೆಯುವ ಮಕ್ಕಳಿಗೆ ಮದ್ಯ ಮತ್ತು ಮಾದಕ ವಸ್ತುಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, […]Read More

Entertainment

ಚಿತ್ರಮಂದಿರಗಳಲ್ಲಿ ಯಶಸ್ವಿ ಓಟದ ಮಧ್ಯೆ OTT ಗೆ ಬಂದೆ ಬಿಡ್ತು ಕಾಂತಾರ ಅಧ್ಯಾಯ

ಚಿತ್ರಮಂದಿರಗಳಲ್ಲಿ ಯಶಸ್ವಿ ಓಟದ ಮಧ್ಯೆ OTT ಗೆ ಬಂದೆ ಬಿಡ್ತು ಕಾಂತಾರ ಅಧ್ಯಾಯ 1; ಸಾವಿರ ಕೋಟಿ ರೂ ಕಲೆಕ್ಷನ್‌ ಮೇಲೆ ಕಾರ್ಮೋಡ! ರಿಷಭ್ ಶೆಟ್ಟಿ ಅವರ ಮಹಾಕಾವ್ಯ ಚಿತ್ರ ಕಾಂತಾರ ಅಧ್ಯಾಯ 1 ರ OTT ಬಿಡುಗಡೆ ದಿನಾಂಕವನ್ನು ಅಮೆಜಾನ್ ಪ್ರೈಮ್ ವಿಡಿಯೋ ಟೀಸರ್ ಮೂಲಕ ಘೋಷಿಸಿದ್ದು ಅಭಿಮಾನಿಗಳು ತುಂಬಾ ಉತ್ಸುಕರಾಗಿದ್ದಾರೆ. ಕಾಂತಾರ ಅಧ್ಯಾಯ 1 OTT ಪ್ಲಾಟ್‌ಫಾರ್ಮ್‌ನಲ್ಲಿ ಯಾವಾಗ ಬಿಡುಗಡೆಯಾಗಲಿದೆ? ಕಾಂತಾರ ಅಧ್ಯಾಯ 1 OTT ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸದೆ. OTT ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ […]Read More

Sports

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್, ಎಲೈಟ್ ಗ್ರೂಪ್ ಸೇರಿದ ಸೂರ್ಯ ಕುಮಾರ್ ಯಾದವ್!

ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್, ಎಲೈಟ್ ಗ್ರೂಪ್ ಸೇರಿದ ಸೂರ್ಯ ಕುಮಾರ್ ಯಾದವ್! ಕ್ಯಾನ್ ಬೆರಾ: ಪ್ರಬಲ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ನಾಯಕ ಸೂರ್ಯ ಕುಮಾರ್ ಯಾದವ್ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾದ ಕ್ಯಾನ್ ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆರಿಸಿಕೊಂಡಿತು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ […]Read More

World

ಬೆಂಗಳೂರು: ದಾಸರಹಳ್ಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ನಿಧನ

ಡಿ.ಕೆ.ಮಹೇಶ್‌ ಅವರ ಸಾವು ನಮಗೆಲ್ಲ ತುಂಬಲಾರದ ದುಃಖವಾಗಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಾಮಾಣಿಕವಾಗಿ ನನ್ನ ಗೆಲುವಿಗೆ ಶ್ರಮಿಸಿದರು. ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದರು, ಇಂದು ಅವರಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾಗೆಯೇ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವೆ: ಎಸ್‌.ಮುನಿರಾಜು  ಪೀಣ್ಯ ದಾಸರಹಳ್ಳಿ(ಮೇ.16): ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಜಗೋಪಾಲನಗರ ಐ.ಪಿ.ನಗರದ ನಿವಾಸಿ ಡಿ.ಕೆ.ಮಹೇಶ್‌(46) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ […]Read More