Tags :news

News

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ಮೈಸೂರು ದಸರಾ ವಸ್ತುಗಳ ಪ್ರದರ್ಶನ ಆವರಣದಲ್ಲಿ ಕರ್ನಾಟಕ ರಾಜ್ಯ ‌ಮದ್ಯಪಾನ ಸಂಯಮ ಮಂಡಳಿ ವತಿಯಿಂದ ನಿರ್ಮಿಸಿದ ಜಾಗೃತಿ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶರಣಪ್ಪ ಸಲಾದಪುರ ಅವರು,  ಬೆಳೆದ ಮಕ್ಕಳ ಜೊತೆಗೆ ಬೆಳೆಯುವ ಮಕ್ಕಳಿಗೆ ಮದ್ಯ ಮತ್ತು ಮಾದಕ ವಸ್ತುಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, […]Read More