ಮದ್ಯ, ಮಾದಕ ವಸ್ತು ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು- ಶರಣಪ್ಪ ಸಲಾದಪುರ ಮೈಸೂರು ದಸರಾ ವಸ್ತುಗಳ ಪ್ರದರ್ಶನ ಆವರಣದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ನಿರ್ಮಿಸಿದ ಜಾಗೃತಿ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶರಣಪ್ಪ ಸಲಾದಪುರ ಅವರು, ಬೆಳೆದ ಮಕ್ಕಳ ಜೊತೆಗೆ ಬೆಳೆಯುವ ಮಕ್ಕಳಿಗೆ ಮದ್ಯ ಮತ್ತು ಮಾದಕ ವಸ್ತುಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ತಿಳಿಸಿದರು. ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, […]Read More
Tags :Politics
Recent Posts
- ಡಿ.ಎಂ. ಲಿಖಿತ್ ಅವರನ್ನು ಸಾರ್ವಜನಿಕರಿಗೆ ಪರಿಚಯಿಸುವುದು.
- ಬೆಂಗ್ಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್ ಕಟ್ಟಡ ತೆರವಿಗೆ ಜಿಬಿಎ ಸೂಚನೆ
- ಕಾರ್ಮಿಕ ನಾಯಕನಾಗಿದ್ದ ನಾನು 3 ಬಾರಿ ಶಾಸಕನಾದೆ: ಮುನಿರಾಜು
- ಭಾರತ ಜೊತೆಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿದ್ದೇನೆ
- ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್: 20ಕ್ಕೂ ಹೆಚ್ಚು ಮಂದಿ ಸಜೀವ ದಹನ..!
